#madiga #samudaya #mp #election #2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾದ ಭಾಸ್ಕರ್ ಅಂಕಾಲಮಡಗು ಶಿವರೆಡ್ಡಿ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಬಡವರ ಹಾಗೂ ರೈತರ ಅಭಿವೃದ್ಧಿಗಾಗಿ ನಾನು ಶ್ರಮಿಸುತ್ತೇನೆ ಎಂದು ಭಾಸ್ಕರ್ ಅಂಕಾಲಮಡಗು ಶಿವರೆಡ್ಡಿ ಅವರು ಹೇಳಿದರು. ಹಾಗಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತದಾರರು ಹೊಲಿಗೆ ಯಂತ್ರದ ಗುರುತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಬೇಕೆಂದು ಭಾಸ್ಕರ್ ಅಂಕಾಲಮಡಗು ಶಿವರೆಡ್ಡಿ ಅವರು ಮನವಿ ಮಾಡಿದರು.