ಜೂನ್ 10, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ರಾಷ್ಟೀಯ ಅಧ್ಯಕ್ಷರಾದ ಡಾ. ಕೆ. ಎಂ. ಜಯಂತ್ ಅವರು ಮಾತನಾಡಿದರು. 

2024 ರ ಲೋಕಸಭೆ ಚುನಾವಣೆಯಲ್ಲಿ ವಿಶ್ವಕರ್ಮ ಸಮುದಾಯದ ಜನರು ಬಿ.ಜೆ.ಪಿ / ಎನ್.ಡಿ.ಎ ಮೈತ್ರಿಕೂಟಕ್ಕೆ ಬೆಂಬಲ ನೀಡಿದ್ದಾರೆ. ಹಾಗಾಗಿ ವಿಶ್ವಕರ್ಮ ಸಮುದಾಯಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಾ. ಕೆ.ಎಂ. ಜಯಂತ್ ಅವರು ಹೇಳಿದರು.