ಜೂನ್ 18, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಇಂಡಿಯಾ ಫುಡ್ ಸೇಫ್ಟಿ ಕಾನ್ ಕ್ಲೇವ್' ಸಮಿತಿಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಬೆಂಗಳೂರಿನ ದೊಮ್ಮಲೂರಿನ ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ಜೂನ್ 21ರಂದು "ಇಂಡಿಯಾ ಫುಡ್ ಸೇಫ್ಟಿ ಸಮಾವೇಶ - 2024" ನಡೆಯಲಿದೆ ಎಂದು ತಿಳಿಸಿದರು. 

 ಈ ಸಮಾವೇಶದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಪ್ರಮುಖ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.