ಜೂನ್ 27, 2024 

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ಅರ್ಥಪೂರ್ಣವಾಗಿ "ನಾಡಪ್ರಭು ಕೆಂಪೇಗೌಡರ ಜಯಂತಿ" ಕಾರ್ಯಕ್ರಮವನ್ನು ಆಚರಿಸಲಾಯಿತು. 

 ಮಗಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಸಂಪಂಗಮ್ಮ ಹಾಗೂ ಉಪಾಧ್ಯಕ್ಷರಾದ ಕೆ.ಪಿ. ಮಂಜುನಾಥಗೌಡ ಸೇರಿದಂತೆ ಪಂಚಾಯತಿಯ ಎಲ್ಲಾ ಸದಸ್ಯರು ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಭಾಗಿಯಾಗಿದ್ದರು.