ಜೂನ್ 27, 2024 

ಕೋಲಾರ ನಗರ ಜಿಲ್ಲೆಯ ಮಾಲೂರು ತಾಲೂಕಿನ ಜಯಮಂಗಲ ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ಅರ್ಥಪೂರ್ಣವಾಗಿ "ನಾಡಪ್ರಭು ಕೆಂಪೇಗೌಡರ ಜಯಂತಿ" ಕಾರ್ಯಕ್ರಮವನ್ನು ಆಚರಿಸಲಾಯಿತು. 

ಜಯಮಂಗಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ವಸಂತಮ್ಮ, ಉಪಾಧ್ಯಕ್ಷರಾದ ವೆಂಕಟೇಶ್ ಸೇರಿದಂತೆ ಪಂಚಾಯತಿಯ ಎಲ್ಲಾ ಸದಸ್ಯರು ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಭಾಗಿಯಾಗಿದ್ದರು.