ಜುಲೈ 17, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಕರ್ನಾಟಕ ಪ್ಯಾಕೇಜ್ ಡ್ರಿಂಕಿಂಗ್ ವಾಟರ್ ಅಂಡ್ ಮಾನುಫಾಕ್ಚರರ್ಸ್ ಅಸೋಸಿಯೇಷನ್' ನ ಅಧ್ಯಕ್ಷರಾದ ಡಾ. ಪ್ರಶಾಂತ್ ಆರಾಧ್ಯ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದಾಗಿ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಹಾಗಾಗಿ ಸೊಳ್ಳೆಗಳನ್ನು ಮನೆಯಿಂದ ಹೊಡೆದೋಡಿಸಲು ಪ್ರಕೃತಿದತ್ತವಾದ ವಸ್ತುಗಳಿಂದ ಸ್ಪ್ರೇ ತಯಾರು ಮಾಡಿರುವುದಾಗಿ ಡಾ. ಪ್ರಶಾಂತ್ ಆರಾಧ್ಯ ಅವರು ಹೇಳಿದರು. 

 ಈ ಪತ್ರಿಕಾಗೋಷ್ಠಿಯಲ್ಲಿ ಪದ್ಮ ನಾಗರಾಜ್ ಅವರು ಸಹ ಉಪಸ್ಥಿತರಿದ್ದರು.