ಜುಲೈ 25, 2024

Sponsored

रणजीत निवास - हेरिटेज वेडिंग रिसोर्ट - बूंदी राजस्थान

रणजीत निवास - हेरिटेज वेडिंग रिसोर्ट - बूंदी राजस्थान दिवाली स्पेशल ऑफर - 1,75 ,000 प्रति दिन - ऑफर 15 अक्टूबर से 30 अक्टूबर 2024 तक

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ' ಮಾಧ್ಯಮ ಅನೇಕ' ಸಂಸ್ಥೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 28 29ರಂದು ಕೆ ಪಿ ಪೂರ್ಣಚಂದ್ರ ತೇಜಸ್ವಿ "ಸಮಗ್ರ ಕೃತಿ ಜಗತ್ತು" - 14 ಸಂಪುಟಗಳ ಬಿಡುಗಡೆ ಮತ್ತು ' ತೇಜಸ್ವಿ ಎಂಬ ವಿಸ್ಮಯ' ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.

 ಜತೆಗೆ ತೇಜಸ್ವಿ ಸಾಹಿತ್ಯ: ಸಾಂಸ್ಕೃತಿಕ ಹಬ್ಬ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.