ಜುಲೈ 26, 2024

Sponsored

The Silver Spoon - Hotel & Restaurant Bundi (Raj)

AC Room, AC Restaurant, AC Meeting Area Facility Available

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಕೆ. ಮಹಾಂತೇಶ್ ಅವರು ಮಾತನಾಡಿದರು. 

  ರಾಜ್ಯದ ಕಟ್ಟಡ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಂದು "ಮುಖ್ಯಮಂತ್ರಿ ಮನೆ ಚಲೋ" ಹೋರಾಟ ನಡೆಸಲಿದ್ದಾರೆ. 

 ಈ ಹೋರಾಟದಲ್ಲಿ 25 ಸಾವಿರ ಕಾರ್ಮಿಕರು ಭಾಗಿಯಾಗಲಿದ್ದಾರೆ ಎಂದು ಕೆ. ಮಹಾಂತೇಶ್ ಅವರು ಮಾಧ್ಯಮಗಳಿಗೆ ತಿಳಿಸಿದರು.

 ಈ ಪತ್ರಿಕಾಗೋಷ್ಠಿಯಲ್ಲಿ ಕಾರ್ಮಿಕ ಮುಖಂಡರಾದ ಜಿ.ಆರ್. ಶಿವಶಂಕರ್ ಅವರು ಭಾಗಿಯಾಗಿದ್ದರು.