78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಚಂದ್ರ ಬಡಾವಣೆಯ ಮಹಾತ್ಮ ಗಾಂಧಿ ವೃತ್ತದಲ್ಲಿರುವ 215 ಅಡಿ ಬಾನೆತ್ತರದ ಧ್ವಜಸ್ಥಂಭದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು, ಮಾಜಿ ಸಚಿವರು ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಎಂ ಕೃಷ್ಣಪ್ಪರವರು ನೆರೆವೇರಿಸಿದರು. ಈ ಸಂದರ್ಭದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಪ್ರಿಯಕೃಷ್ಣರವರು, ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಶ್ರೀ ಪ್ರದೀಪ್ ಕೃಷ್ಣಪ್ಪರವರು ನಿವೃತ್ತ ಸೈನಿಕರು, ಶಾಲಾ ಮಕ್ಕಳು, ಹಾಗೂ ನಾಗರಿಕರು ಇದ್ದರು.ಈ ಕಾರ್ಯಕ್ರಮದಲ್ಲಿ ಗೋವಿಂದರಾಜನಗರ ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸುಮಾರು 5000 ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಪಥ ಸಂಚಲನ ಮಾಡಿದರು.
Join our app to earn points & get the text & video content in your preffered language
PLease Click Here to Join Now
Search
Categories
- City News
- State News
- National
- Crime
- Entertainment
- Viral News
- Special
- Sports
- Politics
- Business
- International
- Health
- Spiritual
- Agriculture
- Education
- Election
Read More
જ્હાન્વીએ ‘અનુપમા’ના ડાયલોગ પર કરી રીલ, મિનિટોમાં વાયરલ થયો વીડિયો
બોલિવૂડ અભિનેત્રી જ્હાન્વી કપૂરે તેના મિત્રો અને સહકર્મીઓ સાથે મળીને ટીવી શો...
कार्व्हर एव्हिएशन चे शिकाऊ विमान कोसळले, दुर्घटनेत महिला पायलट किरकोळ जखमी
कार्व्हर एव्हिएशन चे शिकाऊ विमान कोसळलेदुर्घटनेत महिला पायलट किरकोळ जखमी
Looking for a power-packed 5G smartphone? Samsung Galaxy M14 5G will be the one for you
Get your hands on the Gen Z-ready soon-to-be-launched Samsung Galaxy M14 5G that comes with 50MP...