ಸೆಪ್ಟೆಂಬರ್ 5, 2024 

ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ದಿನೇಶ್ ಗುಂಡೂರಾವ್ ಅವರು ಬನಪ್ಪ ಪಾರ್ಕ್ ಬಳಿ 'ಕಾಂಕ್ರೀಟ್ ರಸ್ತೆ ಕಾಮಗಾರಿ ಗುದ್ದಲಿಪೂಜೆ ಕಾರ್ಯಕ್ರಮ ನೆರವೇರಿಸಿದರು. 

ಈ ಸಂದರ್ಭದಲ್ಲಿ ಗಾಂಧಿನಗರ ಕ್ಷೇತ್ರದ ಪ್ರಮುಖರಾದ ಚಿನ್ಮಣಿ ಅವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.