ಅಕ್ಟೋಬರ್ 5, 2024 

Sponsored

कृष्णा हाइट्स - कोटा

कृष्णा हाइट्स की ओर सभी कोटा एवं बूंदी वासियों को नवरात्री, दशहरा तथा दीपावली की हार्दिक शुभकामनायें |

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದಲ್ಲಿನ 'ಗ್ರಾಮ ಪಂಚಾಯತಿ ನೌಕರರು' ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ. 

  ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದಿರುವ ಸಾವಿರಾರು ನೌಕರರು ಈ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. 

 ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಫ್ರೀಡಂ ಪಾರ್ಕ್ ಗೆ ಬಂದು ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಒತ್ತಾಯಿಸಿದರು.

ಈ ಮುಷ್ಕರದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), ಬಿಲ್ ಕಲೆಕ್ಟರ್, ವಾಟರ್ಮೆನ್ ಸೇರಿದಂತೆ ಇತರೆ ಸಾವಿರಾರು ಪಂಚಾಯತ್ ನೌಕರರು ಭಾಗಿಯಾಗಿದ್ದರು.