ಬೆಂಗಳೂರು, ಏಪ್ರಿಲ್ 30, 2025

ಬೆಂಗಳೂರಿನ ಬಸವ ಸಮಿತಿ ವತಿಯಿಂದ 'ವಿಶ್ವ ಬಸವ ಜಯಂತಿ - 2025' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಈ ಕಾರ್ಯಕ್ರಮದಲ್ಲಿ ಅರವಿಂದ ಜತ್ತಿ ಅವರು ಸೇರಿದಂತೆ ಅನೇಕ ಸ್ವಾಮೀಜಿಗಳು ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಅವರಿಗೆ ಸಂಬಂದಿಸಿದ ಪ್ರಮುಖ ವಚನ ಸಾಹಿತ್ಯದ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. 

ಈ ಕಾರ್ಯಕ್ರಮದಲ್ಲಿ ಬಸವಣ್ಣನವರ ಅನೇಕ ಅನುಯಾಯಿಗಳು ಭಾಗಿಯಾಗಿದ್ದರು.